spot_img
Saturday, December 13, 2025
spot_imgspot_img
spot_img

ಡಿಸೆಂಬರ್ 14ರಂದು ಕಾಳು ಮೆಣಸು ಅಡಿಕೆ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳು ಮೆಣಸು, ಅಡಿಕೆ ಮತ್ತು ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶವು ಡಿಸೆಂಬರ್ 14ರಂದು ಪುತ್ತೂರಿನ ದರ್ಬೆಯಲ್ಲಿರುವ ಸುಭದ್ರಾ ಸಭಾ ಮಂದಿರದಲ್ಲಿ ನಡೆಯಲಿದೆ. ಕಾಳುಮೆಣಸು ಕೊಯ್ಲು-ಸಂಸ್ಕರಣೆ, ಕಾಫಿ ಕೊಯ್ಲು- ಸಂಸ್ಕರಣೆ, ದೂಪದ ಗಿಡದಲ್ಲಿ ಕಾಳುಮೆಣಸು ಕೃಷಿ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ಹತೋಟಿ ಮತ್ತು ನಿರ್ಮೂಲನೆ ಕುರಿತಂತೆ ತಜ್ಞರು ಮಾಹಿತಿ ನೀಡಲಿದ್ದಾರೆ.

spot_img

ಸಂಬಂಧಿತ ಲೇಖನಗಳು

spot_img
- Advertisement -spot_img

ಇತ್ತೀಚಿನ ಲೇಖನಗಳು

error: Content is protected !!

Join Our

Group